ಅಟಲ್ ಬಿಹಾರಿ ವಾಜಪೇಯಿಯವರಿಗೆ ಶ್ರದ್ದಾಂಜಲಿ

ಶ್ರೀರಾಮ ಪ್ರೌಢಶಾಲೆಯಲ್ಲಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು. ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಂದ ಒಂದು ನಿಮಿಷ ಮೌನ ಪ್ರಾರ್ಥನೆ. ಬಳಿಕ ವಿನುತಾ ಮಾತಾಜಿ ವಾಜಪೇಯಿಯವರ ಜೀವನಚರಿತ್ರೆಯ ಬಗ್ಗೆ ಮಾತನಾಡಿದರು

Leave a Reply