ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ. ಭೈರಪ್ಪರವರು ವಿದ್ಯಾಕೇಂದ್ರಕ್ಕೆ ಬೇಟಿ
Saturday, December 27th, 2014
ವಿದ್ಯಾ ಕಾಶಿಯಾದ ದಕ್ಷಿಣ ಕನ್ನಡ ತೀರ್ಥಕ್ಷೇತ್ರಕ್ಕೆ ಪ್ರಸಿದ್ಧಿಯಾದ ದಕ್ಷಿಣಕನ್ನಡ ಇಂದು ವಿದ್ಯಾ ಕಾಶಿಯಾಗಿದೆ. ಶಿಕ್ಷಣದ ದೇಗುಲವಾಗಿದೆ. ಅಂತಹ ದಕ್ಷಿಣ ಕನ್ನಡ ಜಿಲ್ಲೆ ಪುಣ್ಯದ ನಾಡು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ. ಭೈರಪ್ಪ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಸಂತಸದ ನುಡಿಗಳನ್ನಾಡಿ, ವಿದ್ಯಾಸಂಸ್ಥೆಯಲ್ಲಿ ವಾರ್ಷಿಕವಾಗಿ ನಡೆಯುವ ಕ್ರೀಡೋತ್ಸವದ ಬಗ್ಗೆ ಉಲ್ಲೇಖಿಸುತ್ತಾ, ಶಿಶು ಶಿಕ್ಷಣದಿಂದಲೇ ಸಂಸ್ಕೃತಿ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಶಿಕ್ಷಣ ನೀಡುತ್ತಿರುವುದು ಅಮೋಘ ಸಂಗತಿ ಎಂದರು. ಸಂಸ್ಥೆಯ ಬಗ್ಗೆ […]