24 ನವೆಂಬರ್ 2014: ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್ -2012 ಬಗ್ಗೆ ಮಾಹಿತಿ
Monday, November 24th, 2014 
				ನವೆಂಬರ್ ೨೪ ೨೦೧೪: ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್ -೨೦೧೨ ಬಗ್ಗೆ ಮಾಹಿತಿ ಧರ್ಮದ ತಳಹದಿಯಲ್ಲಿ ಧರ್ಮಾಧಾರಿತ ಚಾರಿತ್ರ್ಯವಂತರಾಗಿ ಮಕ್ಕಳನ್ನು ಬೆಳೆಸುವ ಕಾರ್ಯ ಶಿಕ್ಷಕರಿಂದ ಆಗಬೇಕು. ಮಗುವಿನ ತಾಯಿ ತಂದೆಯಂತೆ ಶಿಕ್ಷಕರು ಕಾರ್ಯ ನಿರ್ವಹಿಸಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ|| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಮಧುಕರ ಸಭಾಂಗಣದಲ್ಲಿ ಸೋಮವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ […]
 
	 
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       
	       




