Archive for November, 2014

24 ನವೆಂಬರ್ 2014: ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್ -2012 ಬಗ್ಗೆ ಮಾಹಿತಿ

Monday, November 24th, 2014
24 ನವೆಂಬರ್  2014:  ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್  -2012 ಬಗ್ಗೆ ಮಾಹಿತಿ

ನವೆಂಬರ್ ೨೪ ೨೦೧೪:  ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್  -೨೦೧೨ ಬಗ್ಗೆ ಮಾಹಿತಿ ಧರ್ಮದ ತಳಹದಿಯಲ್ಲಿ ಧರ್ಮಾಧಾರಿತ ಚಾರಿತ್ರ್ಯವಂತರಾಗಿ ಮಕ್ಕಳನ್ನು ಬೆಳೆಸುವ ಕಾರ‍್ಯ ಶಿಕ್ಷಕರಿಂದ ಆಗಬೇಕು. ಮಗುವಿನ ತಾಯಿ ತಂದೆಯಂತೆ ಶಿಕ್ಷಕರು ಕಾರ‍್ಯ ನಿರ್ವಹಿಸಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ|| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಮಧುಕರ ಸಭಾಂಗಣದಲ್ಲಿ ಸೋಮವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ […]

Monday, November 24th, 2014

7 ದಶಂಬರ 2014 ಸಂಜೆ 6.00 ಗಂಟೆಗೆ ವಾರ್ಷಿಕ ಕ್ರೀಡೋತ್ಸವ ತಮಗೆಲ್ಲರಿಗೂ ಆದರದ ಸ್ವಾಗತ – ಸಂಚಾಲಕರು – ಡಾ| ಪ್ರಭಾಕರ ಭಟ್ ಕಲ್ಲಡ್ಕ

ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್ -2012 ಬಗ್ಗೆ ಮಾಹಿತಿ

Monday, November 24th, 2014
ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್  -2012 ಬಗ್ಗೆ ಮಾಹಿತಿ

ಧರ್ಮದ ತಳಹದಿಯಲ್ಲಿ ಧರ್ಮಾಧಾರಿತ ಚಾರಿತ್ರ್ಯವಂತರಾಗಿ ಮಕ್ಕಳನ್ನು ಬೆಳೆಸುವ ಕಾರ‍್ಯ ಶಿಕ್ಷಕರಿಂದ ಆಗಬೇಕು. ಮಗುವಿನ ತಾಯಿ ತಂದೆಯಂತೆ ಶಿಕ್ಷಕರು ಕಾರ‍್ಯ ನಿರ್ವಹಿಸಬೇಕು. ಮಗುವಿನ ಗುಣನಡವಳಿಕೆ ಬೆಳೆಸುವಲ್ಲಿ ಗುರುವೃಂದ ಕರ್ತವ್ಯ ನಿರ್ವಹಿಸಬೇಕು. ಗುರುಧರ್ಮವನ್ನು ಪಾಲಿಸಿದರೆ ಕಾನೂನಿನ ಅವಶ್ಯಕತೆ ಇರುವುದಿಲ್ಲ. ಮಕ್ಕಳ ದೃಷ್ಟಿಕೋನವನ್ನು ನೈತಿಕವಾಗಿ, ಸಮಾಜಮುಖಿಯಾಗಿ ಬದಲಾಯಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಾಣ ಮಾಡುವ ಜವಾಬ್ಧಾರಿ ಶಿಕ್ಷಕರಿಗಿದೆ . – ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ|| ಪ್ರಭಾಕರ ಭಟ್ ಹೇಳಿದರು. […]

Marquee 1

Monday, November 24th, 2014

Welcome to Sri Rama Vidya Kendra Trust

banner

Monday, November 24th, 2014
banner

ಶ್ರೀರಾಮ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Wednesday, November 19th, 2014
ಶ್ರೀರಾಮ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

ಶ್ರೀರಾಮ ಪ್ರಾಥಮಿಕ ಕಲ್ಲಡ್ಕ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ನಡೆದ ತಾಲೂಕು ಮಟ್ಟದ ಮೇಲಾಟ ಸ್ಪರ್ಧೆಗಳಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫಯಾ, ಯೂಕಿದಾಮೆ, ಕಿಪ್ನಿ, ಕಾರ್ತಿಕ್, ಚೇತನ್, ತೇಜಸ್ವಿನಿ, ಸ್ವಪ್ನ ಎಸ್. ನಾಯಕ್ ಜಿಲ್ಲೆಗೆ ಆಯ್ಕೆಯಾಗಿರುತ್ತಾರೆ.  ಫಯಾ ವೈಯಕ್ತಿಕ ಪ್ರಶಸ್ತಿಯನ್ನು ಪಡೆದಿರುತ್ತಾನೆ.

vallabhabhayi patel

Saturday, November 1st, 2014
vallabhabhayi patel