Archive for October, 2015

ವಿದ್ಯಾರಂಭ

Thursday, October 22nd, 2015
ವಿದ್ಯಾರಂಭ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಶಿಶುಮಂದಿರದ ಪುಟಾಣಿಗಳಿಗೆ ನವರಾತ್ರಿಯ ವಿಜಯದಶಮಿ ದಿನದಂದು ವೇದವ್ಯಾಸ ಧ್ಯಾನಮಂದಿರದಲ್ಲಿ ವಿದ್ಯಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸರಸ್ವತಿ ಹೋಮದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮ ಪೂಜನೀಯ ಶ್ರೀಶ್ರೀ ಸಾಧ್ವಿ ಮಾತಾನಂದಮಯಿಯವರು ಶ್ರೀರಾಮ ವಿದ್ಯಾಕೇಂದ್ರದ ಆಶ್ರಯದಲ್ಲಿ ನಡೆಯುವಂತಹ ೫ ಶಿಶುಮಂದಿರಗಳ ಒಟ್ಟು ೮೫ ಮಕ್ಕಳಿಗೆ ಮಗುವಿನ ಕೈಯಲ್ಲಿ ಅರಶಿನ ಕೊಂಬನ್ನು ಹಿಡಿದು ಹರಿವಾಣದಲ್ಲಿ ಅಕ್ಕಿಯ ಮೇಲೆ ಅಕ್ಷರಗಳನ್ನು ಬರೆಸುವುದರ ಮೂಲಕ ಅಕ್ಷರಾಭ್ಯಾಸ ಮಾಡಿಸಿದರು. ಈ ಸಂಸ್ಥೆ ಸಂಸ್ಕಾರ ಸಂಸ್ಕೃತಿಯೊಂದಿಗೆ ಆಚರಣೆಗಳನ್ನು ಜೋಡಿಸಿಕೊಂಡು ಮಕ್ಕಳ ಉತ್ತಮ ಭವಿಷ್ಯ […]

ಅಕ್ಷರಾಭ್ಯಾಸ

Tuesday, October 20th, 2015
ಅಕ್ಷರಾಭ್ಯಾಸ

aksrabhyasa

Parent meeting

Saturday, October 10th, 2015
Parent meeting

ವಿದ್ಯಾರ್ಥಿಗಳಿಗೆ ರಾಷ್ಟ್ರದ ಉತ್ತಮ ವಿಚಾರಗಳನ್ನು ತಿಳಿಸುವ ಕಾರ್ಯವನ್ನು ವಿದ್ಯಾಕೇಂದ್ರ ನಡೆಸುತ್ತದೆ. ಈ ವಿಚಾರಗಳ ಮಗುವಿನಲ್ಲಿ ಉತ್ತಮ ಭಾವನೆಗಳನ್ನು ಬಿತ್ತಿ ಮನಸ್ಸನ್ನು ಅರಳಿಸಲು ಸಹಾಯವಾಗುತ್ತದೆ. ಇಂತಹ ಕಾರ್ಯಗಳನ್ನು ಪ್ರತೀ ಮಗುವಿನ ಮನೆಯಲ್ಲೂ ಮುಂದುವರೆಸುವ ಕಾರ್ಯವನ್ನು ಪೋಷಕರು ನಡೆಸಬೇಕು. ಆ ಮೂಲಕ ಸಮಾಜೋಪಯೋಗಿ ವ್ಯಕ್ತಿಯಾಗಿ ಮಗು ರೂಪುಗೊಳ್ಳಲು ಸಾಧ್ಯ ಎಂದು ಡಾ| ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು. ಶ್ರೀರಾಮ ವಸತಿ ನಿಲಯದ ಪೋಷಕರ ಸಭೆಯನ್ನುದ್ದೇಶಿಸಿ ಮಾರ್ಗದರ್ಶನ ನೀಡಿದರು. ಪೋಷಕರು ಶ್ರೀರಾಮ ವಿದ್ಯಾಕೇಂದ್ರದ ವಸತಿ ನಿಲಯದ ವ್ಯವಸ್ಥೆಯ ಬಗ್ಗೆ ಉತ್ತಮ ಅಭಿಪ್ರಾಯ […]

NAVADAMPATHI SAMAVESHA – ನವದಂಪತಿ ಸಮಾವೇಶ 2015 kalladka

Monday, October 5th, 2015
NAVADAMPATHI SAMAVESHA - ನವದಂಪತಿ ಸಮಾವೇಶ 2015 kalladka

    ಧನ್ಯೋ ಗೃಹಸ್ಥಾಶ್ರಮ:  ಮದುವೆ ಭಾಂಧವ್ಯದ ಬೆಸುಗೆ. ಶಾಶ್ವತ ಸಂಕಲ್ಪ. ಆಡಂಬರದ ಪ್ರದರ್ಶನವಲ್ಲ. ಸಂಸ್ಕಾರದ ನಿದರ್ಶನವಾಗಬೇಬೇಕು,  ಹಿಂದು ಕುಟುಂಬ ಪದ್ದತಿ ಹಾಗೂ ದಾಂಪತ್ಯ ಜೀವನ ಮಹತ್ವದ ಬಗ್ಗೆ ತಿಳಿಸಿದರು. ಪಶ್ಚಿಮ ದೇಶಗಳಲ್ಲಿ ಮದುವೆ ಕೇವಲ ಒಪ್ಪಂದವಾಗಿದ್ದರೆ ಭಾರತದಲ್ಲಿ ಕುಟುಂಬದ ಮೂಲಾಧಾರ. ಪತ್ನಿಯ ಕೈ ಹಿಡಿದು ಗೃಹಸ್ಥಾಶ್ರಮ ಧರ್ಮವನ್ನು ಪಾಲಿಸಬೇಕು. ಜೀವನದಲ್ಲಿ ಸಾಧನೆ ಮಾಡಲು ಪತಿ-ಪತ್ನಿ ಭಾವಾನಾತ್ಮಕವಾಗಿ ಒಂದಾಗಿರಬೇಕು. ಸಂಬಂಧಗಳು ನಾಟಕ ಸಿನೀಮಾಗಳಲ್ಲಿ ಭಾರತೀಯರಿಗೆ ಏಳೇಳು ಜನ್ಮಗಳ ಅನುಬಂಧ ಎಂದು ಹೇಳಿದರು. ಮದುವೆಯ ಸಂದರ್ಭದಲ್ಲಿ ದಂಪತಿಗಳನ್ನು ಲಕ್ಷ್ಮೀ ನಾರಾಯಣ ದಂಪತಿಗಳೆಂದು […]

Navadampathi Samavesha 2015

Saturday, October 3rd, 2015
Navadampathi Samavesha 2015