Archive for March, 2016

ಪ್ರಥಮ ದರ್ಜೆ ಮಹಾವಿದ್ಯಾಲಯ ವಾರ್ಷಿಕೋತ್ಸವ

Wednesday, March 23rd, 2016
ಪ್ರಥಮ ದರ್ಜೆ ಮಹಾವಿದ್ಯಾಲಯ ವಾರ್ಷಿಕೋತ್ಸವ

Shishu Mandira Parent Meeting

Monday, March 21st, 2016
Shishu Mandira Parent Meeting

ದೀಪ ಪ್ರದಾನ ಕಾರ್ಯಕ್ರಮ

Thursday, March 17th, 2016
ದೀಪ ಪ್ರದಾನ ಕಾರ್ಯಕ್ರಮ

ಸನಾತನ ಸಂಸ್ಕೃತಿಯ ಪ್ರತಿರೂಪ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿದೆ. ನಮ್ಮ ಭಾಷೆ ನಡೆ ನುಡಿ ಪರಪರೆಗಳು ಕ್ಲಿಷ್ಟಕರವಾದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಉತ್ತಮ ಶಿಕ್ಷಣದಿಂದ ಮಾತ್ರದೇಶಕ್ಕೆ ಉತ್ತಮ ಭವಿಷ್ಯವಿದೆ. ಎಂದು ಉದಯವಾಣಿ ಸುದ್ದಿ ಸಂಸ್ಥೆಯ ಮುಖ್ಯಸ್ಥ ಹಿರಿಯ ಪತ್ರಕರ್ತ ಮನೋಹರ ಪ್ರಸಾದ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ೧೦ನೇತರಗತಿ ವಿದ್ಯಾರ್ಥಿಗಳ ದೀಕ್ಷಾಂತ ಮತ್ತು ದೀಪ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು. ರಾಮಾಯಾಣ iಹಾಭಾರತ ಮಹಾಕಾವ್ಯಗಳಾಗಿದ್ದು, ಅವು ಪುರಾಣಗಳಲ್ಲ. ಇತಿಹಾಸದಲ್ಲಿ ನಡೆದು ಹೋದ ಘಟನೆಗಳು ಜೀವನಕ್ಕೆ ಸ್ಫೂತ್ರಿದಾಯಕವಾಗಿವೆ. ವಿದ್ಯಾರ್ಥಿಗಳು ಉತ್ತಮ ಗುಣ ನಡತೆಗಳನ್ನು […]