Archive for June, 2019

ದಶಮಾನೋತ್ಸವದ ಉದ್ಘಾಟನೆ ಮತ್ತು ಪದವಿ ವಿದ್ಯಾರ್ಥಿಗಳ ಪ್ರವೇಶೋತ್ಸವ

Thursday, June 27th, 2019

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾದಾಗ ಒಪ್ಪಿಕೊಳ್ಳುವ ಮನೋಸ್ಥಿತಿ ನಿರ್ಮಾಣವಾಗಬೇಕು ಆಗ ಶಿಕ್ಷಣ ದೃಢವಾಗುತ್ತದೆ ಎಂದು ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ದಶಮಾನೋತ್ಸವ ಕಾರ್ಯಕ್ರಮ ಉದ್ಘ್ಘಾಟಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಇವರು ಮಾತನಾಡಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ೨೧೦ ಕಾಲೇಜುಗಳಲ್ಲಿ ರಾಷ್ಟ್ರಾಭಿಮಾನ, ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುವ ಶ್ರೀರಾಮ ಕಾಲೇಜಿಗೆ ವಿಶೇಷ ಸ್ಥಾನಮಾನ. ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬಲ್ಲ ಮಾನಸಿಕ ಶಾರೀರಿಕ, ಬೌದ್ಧಿಕ, ಸಾಮಾಜಿಕ ಆಧ್ಯಾತ್ಮಿಕ ೫ ಆಯಾಮಗಳ ಮೂಲಕವೇ ಇಲ್ಲಿ ಶಿಕ್ಷಣವನ್ನು ನೀಡುತ್ತಿರುವುದು ವಿಶೇಷ ಎಂದರು. […]

vishwa yoga day sri rama kalladka

Friday, June 21st, 2019
vishwa yoga day sri rama kalladka

ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ: ದಿನಾಂಕ : ೨೧/೦೬/೨೦೧೯ ಬಂಟ್ವಾಳ : ಆನಂದ ಮತ್ತು ಸ್ವಾತಂತ್ರ್ಯ ಜೀವನಕ್ಕೆ ಅವಶ್ಯಕವಾದ ಎರಡು ವಿಷಯಗಳು. ಇವುಗಳನ್ನು ಸಾಧಿಸಲು ’ಯೋಗ’ ಎಂಬುದು ಒಂದು ಒಳ್ಳೆಯ ಸಾಧನ ಎಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಆರ್ಟ್ ಆಫ್ ಲಿವಿಂಗ್‌ನ ಯೋಗ ಶಿಕ್ಷಕರಾದ ಯತೀಶ್ ಬೊಂಡಾಲ ಅವರು ಹೇಳಿದರು. ಶ್ರೀಯುತರು ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಯೋಗವು […]

ಚಿಂತನ ಬೈಠಕ್

Wednesday, June 5th, 2019
ಚಿಂತನ ಬೈಠಕ್

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿನ ಎಲ್ಲಾ ಶಿಕ್ಷಕರು, ಶಿಕ್ಷಕೇತರರು, ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಅಭಿವೃದ್ಧಿ ಸಮಿತಿ ಸದಸ್ಯರಿಗೆ ಒಂದು ದಿನದ ಚಿಂತನ ಬೈಠಕ್ ಶ್ರೀರಾಮಚಂದ್ರಪುರ ಮಠ ಪೆರಾಜೆ ಮಾಣಿಯಲ್ಲಿ ನಡೆಯಿತು. ಎರಡು ಅವಧಿಯಲ್ಲಿ ಶೈಕ್ಷಣಿಕವಾಗಿ ಧ್ಯೇಯ ಸಾಧನೆ ಮತ್ತು ಕಾರ್ಯಕ್ರಮಗಳ ಮೂಲಕ ಧ್ಯೇಯ ಸಾಧನೆ ಬಗ್ಗೆ ವಿವಿಧ ವಿಭಾಗದ ಶಿಕ್ಷಕರು ಮಾತನಾಡಿದರು. ನಂತರ ತಮ್ಮ ವಿಭಾಗಗಳ ವಾರ್ಷಿಕ ಯೋಜನೆ ರೂಪಿಸಲಾಯಿತು. ಕಜಂಪಾಡಿ ಸುಬ್ರಹಣ್ಯಭಟ್ ಮತ್ತು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಮಾರ್ಗದರ್ಶನ ಮಾಡಿದರು.