Archive for July, 2019

ಯೋಧ ಕುಟುಂಬದ ಸ್ಮರಣೆಯೇ ಕಾರ್ಗಿಲ್ ಸಂಸ್ಮರಣೆ

Saturday, July 27th, 2019
ಯೋಧ ಕುಟುಂಬದ ಸ್ಮರಣೆಯೇ ಕಾರ್ಗಿಲ್ ಸಂಸ್ಮರಣೆ

ದಿನಾಂಕ 26.07.2019ರ ಶುಕ್ರವಾರದಂದು ಕಾರ್ಗಿಲ್ ವಿಜಯೋತ್ಸವದ 20ನೇ ವರುಷದ ಸಂಭ್ರಮವನ್ನು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವೀರ ಯೋಧರ ಪೋಷಕರನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಗಿಲ್ ಯುದ್ಧವು ನಡೆದು ಇಂದಿಗೆ 20 ವರ್ಷ ಸಂದರೂ ಅದರ ನೆನಪು ಭಾರತೀಯರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಇದೇ ದಿವಸ ಸರಿಯಾಗಿ ೨೦ ವರುಷಗಳ ಹಿಂದೆ ಅಂದರೆ ೨೬ ಜುಲೈ ೧೯೯೯ ರಂದು ಭಾರತೀಯ ಸೇನೆಯು ಪಾಕಿಸ್ತಾನದ ಹಿಡಿತದಲ್ಲಿ ಇದ್ದ ಕಾರ್ಗಿಲ್‌ನ ಎಲ್ಲಾ ಕ್ಷೇತ್ರಗಳನ್ನು ತನ್ನ […]

Sri Rama Shishumandira kalladka

Wednesday, July 17th, 2019

sri rama college kalladka

Wednesday, July 17th, 2019

sri rama vidyakendra kalladka

Wednesday, July 17th, 2019

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ನೂತನ ಪ್ರಯೋಗ ವಿದ್ಯಾರ್ಥಿಗಳಿಂದಲೇ ಹಲಸು ಮೇಳ

Friday, July 12th, 2019
ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ನೂತನ ಪ್ರಯೋಗ ವಿದ್ಯಾರ್ಥಿಗಳಿಂದಲೇ ಹಲಸು ಮೇಳ

ಬಂಟ್ವಾಳ, ಜು.೧೧: ಬಡವರ ಹಣ್ಣು ಎಂದೇ ಖ್ಯಾತಿ ಪಡೆದ, ಯಾವುದೇ ರಾಸಾಯನಿಕದ ಬಳಕೆಯಿಲ್ಲದೇ ಬೆಳೆದ ಒಂದು ಸಂಪೂರ್ಣ ಆಹಾರ ಹಲಸು. ಇಂದು ಬೇರೆ ಬೇರೆ ಪ್ರಯೋಗಕ್ಕೆ ಒಳಗಾಗಿ ವಿವಿಧ ಮುಖಗಳಲ್ಲಿ ಒಂದು ಪ್ರಮುಖ ಬೆಳೆಯೆಂದು ಗುರುತಿಸಲ್ಪಟ್ಟಿದೆ. ಇಂತಹ ಹಲಸನ್ನು ಆಧಾರವಾಗಿಟ್ಟು ಆಯೋಜಿಸಿದ ಹಲಸಿನ ಮೇಳದಿಂದಾಗಿ ಇಲ್ಲಿ ವಿಜ್ಞಾನದೊಂದಿಗೆ ಜೀವನ ವಿಜ್ಞಾನವನ್ನೂ ಬೋಧಿಸಿದಂತಾಗಿದೆ. ಇದು ಹಲಸನ್ನು ಮೌಲ್ಯವರ್ಧಿತಗೊಳಿಸುವ ಪ್ರಯೋಗಾತ್ಮಕವಾದ ಕಾರ್ಯಕ್ರಮವಾದರೂ ಮುಂದೆ ಇದೊಂದು ಕ್ರಾಂತಿಕಾರಕ ಬದಲಾವಣೆ ತರಬಲ್ಲ ಹೆಜ್ಜೆಯಾಗಿದೆ. ಆಧುನಿಕ ಕಾಲಕ್ಕೆ ಬೇಕಾದಂತೆ ಹಲಸು ತನ್ನ ಮೌಲ್ಯವರ್ಧಿಸಿಕೊಂಡು ಬೆಳೆಯುತ್ತಿರುವುದು […]

ಶ್ರೀ ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ.

Tuesday, July 9th, 2019
ಶ್ರೀ  ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ.

ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಹೋದರಾದ ಶ್ರೀ  ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ. ಶಿಶುಮಂದಿರ ಮತ್ತು ಪ್ರಾಥಮಿಕ ಶಾಲಾ ಪುಟಾಣಿಗಳ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಇವರ ಬಾವ ಲಲಿತ್ ಶಾ ಹಾಗೂ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷಾರದ ಶ್ರೀ ರಾಜಶೇಖರ ಗಾಣಿಗ, ರಾಜ್ಯ ಮಹಿಳಾ ಮೋರ್ಚಾದ ಕಾರ‍್ಯದರ್ಶಿ ಗೀತಾಂಜಲಿ ಸುವರ್ಣ, ಅಖಿಲ ಕರ್ನಾಟಕ ಗಾಣಿಗರ ಸಂಘದ […]