Archive for August, 2019

ವೃಕ್ಷಾರೋಪಣದ ಚಿತ್ತ ಗ್ರಾಮದತ್ತ

Saturday, August 3rd, 2019
ವೃಕ್ಷಾರೋಪಣದ ಚಿತ್ತ ಗ್ರಾಮದತ್ತ

ದಿನಾಂಕ 3.8.2019ರ ಶನಿವಾರದಂದು ಪರಿಸರ ಸಂರಕ್ಷಣಾ ಕಾಳಜಿಯನ್ನು ಗ್ರಾಮ ಮಟ್ಟದಿಂದಲೇ ಮೂಡಿಸುವ ನಿಟ್ಟಿನಲ್ಲಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲಾ ವತಿಯಿಂದ ಮನೆ ಮನೆಯಲ್ಲಿ ಗಿಡ ನೆಡುವ ವೃಕ್ಷಾರೋಪಣ ಎಂಬ ವಿಶೇಷ ಅಭಿಯಾನವನ್ನು ಅಮ್ಟೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಮನೆ-ಮನೆಯಲ್ಲಿ ವೃಕ್ಷ ಜಾಗೃತಿ ಮೂಡಿಸುವುದರೊಂದಿಗೆ ಊರಿನವರಲ್ಲಿಯೂ ಪರಿಸರ ಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಶ್ರೀಕೃಷ್ಣ ಮಂದಿರ ಅಮ್ಟೂರು ಇಲ್ಲಿನ ಅಧ್ಯಕ್ಷರಾದ ರಮೇಶ್ ಕರಿಂಗಾಣ ಇವರು ಮಂದಿರದ ಮುಂಭಾಗದಲ್ಲಿ ಹಲಸಿನ ಗಿಡ ನೆಟ್ಟು ಕಾರ‍್ಯಕ್ರಮಕ್ಕೆ ಚಾಲನೆ ನೀಡಿದರು ಅಶ್ವಥ್ಥಮೇಕಂ […]

ಶ್ರೀರಾಮ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಕೃಷಿ ಕಾರ‍್ಯ

Friday, August 2nd, 2019

ಕೃಷಿ ಸಂಘದ ಉದ್ಘಾಟನೆ ಮತ್ತು ಕೃಷಿ ಚಟುವಟಿಕೆ

Thursday, August 1st, 2019

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ಕೃಷಿ ಚಟುವಟಿಕೆ ದಿನಾಂಕ: 31.7.219 2019-20ನೇ ಸಾಲಿನ ಕೃಷಿ ಸಂಘದ ಉದ್ಘಾಟನೆ ಮತ್ತು ಕೃಷಿ ಚಟುವಟಿಕೆ ಸುಧೆಕ್ಕಾರಿನಲ್ಲಿ ನಡೆಯಿತು. ಸಂಘದ ಉದ್ಘಾಟನೆಯನ್ನು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಯಾದ ಶ್ರೀ.ಸತೀಶ್ ಶಿವಗಿರಿಯವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ, ದೇಶದ ಆರ್ಥಿಕತೆಯಲ್ಲಿ ಸಾವಯವ ಕೃಷಿಯ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳನ್ನು ಸಾವಯವ ಕೃಷಿಗೆ ಪ್ರೋತ್ಸಾಹಿಸಿದರು. ಕೃಷಿ ಚಟುವಟಿಕೆಗೆ ಚಾಲನೆ ನೀಡಿದ ಪ್ರಗತಿಪರ ಕೃಷಿಕರು ಮತ್ತು ಗೋಳ್ತಮಜಲು ಪಂಚಾಯತ್ ಸದಸ್ಯರಾದ ಶ್ರೀ. ಜಯಂತ […]