ಉಚಿತ ಲ್ಯಾಪ್ಟಾಪ್ ವಿತರಣಾ ಸಮಾರಂಭ
Saturday, December 26th, 2020
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಪದವಿ ವಿದ್ಯಾಲಯದ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಸನ್ಮಾನ್ಯ ಶ್ರೀ ಡಿ.ವಿ ಸದಾನಂದ ಗೌಡ ಇವರ ಉಪಸ್ಥಿತಿಯಲ್ಲಿ ಉಚಿತ ಲ್ಯಾಪ್ಟಾಪ್ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಡಾ| ಪ್ರಭಾಕರ ಭಟ್, ಕಲ್ಲಡ್ಕ ಅಧ್ಯಕ್ಷರು, ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇವರು ವಹಿಸಿದ್ದರು. ಮಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀ ರಾಜೇಶ್ ನಾಕ್ ಯು. ಶಾಸಕರು, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಡಾ| ಎಂ.ಎನ್. ರಾಜೇಂದ್ರಕುಮಾರ್ ಅಧ್ಯಕ್ಷರು, ಕ.ರಾ.ಸ.ಮಾ.ಮ.ನಿ.ಬೆಂಗಳೂರು., ನಿರ್ದೇಶಕರು, ಇಫ್ಕೋ ನವದೆಹಲಿ, ಅಧ್ಯಕ್ಷರು ದ.ಕ.ಜಿಲ್ಲಾ […]