Archive for December, 2020

ಉಚಿತ ಲ್ಯಾಪ್‌ಟಾಪ್ ವಿತರಣಾ ಸಮಾರಂಭ

Saturday, December 26th, 2020
ಉಚಿತ  ಲ್ಯಾಪ್‌ಟಾಪ್ ವಿತರಣಾ ಸಮಾರಂಭ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಪದವಿ ವಿದ್ಯಾಲಯದ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಸನ್ಮಾನ್ಯ ಶ್ರೀ ಡಿ.ವಿ ಸದಾನಂದ ಗೌಡ ಇವರ ಉಪಸ್ಥಿತಿಯಲ್ಲಿ ಉಚಿತ ಲ್ಯಾಪ್‌ಟಾಪ್ ವಿತರಿಸಲಾಯಿತು. ಅಧ್ಯಕ್ಷತೆಯನ್ನು ಡಾ| ಪ್ರಭಾಕರ ಭಟ್, ಕಲ್ಲಡ್ಕ ಅಧ್ಯಕ್ಷರು, ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇವರು  ವಹಿಸಿದ್ದರು. ಮಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀ ರಾಜೇಶ್ ನಾಕ್ ಯು. ಶಾಸಕರು, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಡಾ| ಎಂ.ಎನ್. ರಾಜೇಂದ್ರಕುಮಾರ್ ಅಧ್ಯಕ್ಷರು, ಕ.ರಾ.ಸ.ಮಾ.ಮ.ನಿ.ಬೆಂಗಳೂರು., ನಿರ್ದೇಶಕರು, ಇಫ್ಕೋ ನವದೆಹಲಿ, ಅಧ್ಯಕ್ಷರು ದ.ಕ.ಜಿಲ್ಲಾ […]

smart dust

Friday, December 18th, 2020

December sarayu 2020

Friday, December 18th, 2020
December sarayu 2020

November sarayu 2020

Friday, December 18th, 2020
November sarayu 2020

october sarayu 2020

Friday, December 18th, 2020
october sarayu 2020

sarayu september 2020

Friday, December 18th, 2020
sarayu september 2020

[gview file=”

ವಿದ್ಯಾರ್ಥಿ ಸಂಘದ ಉದ್ಘಾಟನೆ

Friday, December 18th, 2020
ವಿದ್ಯಾರ್ಥಿ ಸಂಘದ ಉದ್ಘಾಟನೆ

ಬಂಟ್ವಾಳ,  ಡಿಸೆಂಬರ್ 16 :  ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇದರ 2020- 21 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು  ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ  ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕರಾದ  ವಸಂತಮಾಧವ ಉಪಸ್ಥಿತರಿದ್ದರು.

old photo

Wednesday, December 2nd, 2020
old photo