DEGRE COLLEGE STUDENT COUNCIL

Friday, July 15th, 2016
DEGRE COLLEGE STUDENT COUNCIL

SARAYU JUNE 2016

Friday, July 15th, 2016

sarayu may june issue

APRIL SARAYU

Friday, July 15th, 2016

april 2016-1

sarayu march 16

Friday, July 15th, 2016

sarayu march issue 2016

ರಸಾಯನಶಾಸ್ತ್ರ ಉಪನ್ಯಾಸಕರ ಕಾರ‍್ಯಾಗಾರ

Wednesday, June 29th, 2016
ರಸಾಯನಶಾಸ್ತ್ರ ಉಪನ್ಯಾಸಕರ ಕಾರ‍್ಯಾಗಾರ

agatha – swagatha 2016

Saturday, June 25th, 2016
agatha - swagatha 2016

ಶ್ರೀರಾಮ ಪ್ರೌಢಶಾಲೆ – ಪರಿಸರ ದಿನಾಚರಣೆ 6.6.2016

Thursday, June 9th, 2016
ಶ್ರೀರಾಮ ಪ್ರೌಢಶಾಲೆ - ಪರಿಸರ ದಿನಾಚರಣೆ 6.6.2016

ಪರಿಸರ ಮತ್ತು ಮಾನವನ ನಡುವೆ ತಾಯಿ ಮಗುವಿನ ಭಾವನ್ಮಾತಕ ಸಂಬಂಧವಿದೆ. ಪರಿಸರ ಉಳಿದರೆ ಮಾತ್ರ ಮಾನವನ ಬದುಕು ಸರಾಗವಾಗಿ ಸಾಗಬಹುದು. ಆದುರಿಂದ ಪರಿಸರ ಉಳಿಸುವ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಎಂದು ಶ್ರೀ ವೆಂಕಟೇಶ್ ಅಮೈ ರಾ.ಸ್ವ.ಸಂಘದ ವಿಟ್ಲ ತಾಲೂಕು ಸಂಘಚಾಲಕ ಕರೆ ನೀಡಿದರು. ಅವರು ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ‍್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಇನ್ನೋರ್ವ ಅತಿಥಿಗಳಾದ ಪ್ರೌಢ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಶ್ರೀ ವಿಶ್ವನಾಥ ಪ್ರಭು ಮಾತನಾಡಿ ಮಾನವ ಸೂಕ್ಷ್ಮತೆಯಿಂದ ನೀರನ್ನು […]

ಪ್ರಥಮ ದರ್ಜೆ ಮಹಾವಿದ್ಯಾಲಯ ವಾರ್ಷಿಕೋತ್ಸವ

Wednesday, March 23rd, 2016
ಪ್ರಥಮ ದರ್ಜೆ ಮಹಾವಿದ್ಯಾಲಯ ವಾರ್ಷಿಕೋತ್ಸವ

ದೀಪ ಪ್ರದಾನ ಕಾರ್ಯಕ್ರಮ

Thursday, March 17th, 2016
ದೀಪ ಪ್ರದಾನ ಕಾರ್ಯಕ್ರಮ

ಸನಾತನ ಸಂಸ್ಕೃತಿಯ ಪ್ರತಿರೂಪ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿದೆ. ನಮ್ಮ ಭಾಷೆ ನಡೆ ನುಡಿ ಪರಪರೆಗಳು ಕ್ಲಿಷ್ಟಕರವಾದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಉತ್ತಮ ಶಿಕ್ಷಣದಿಂದ ಮಾತ್ರದೇಶಕ್ಕೆ ಉತ್ತಮ ಭವಿಷ್ಯವಿದೆ. ಎಂದು ಉದಯವಾಣಿ ಸುದ್ದಿ ಸಂಸ್ಥೆಯ ಮುಖ್ಯಸ್ಥ ಹಿರಿಯ ಪತ್ರಕರ್ತ ಮನೋಹರ ಪ್ರಸಾದ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ೧೦ನೇತರಗತಿ ವಿದ್ಯಾರ್ಥಿಗಳ ದೀಕ್ಷಾಂತ ಮತ್ತು ದೀಪ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು. ರಾಮಾಯಾಣ iಹಾಭಾರತ ಮಹಾಕಾವ್ಯಗಳಾಗಿದ್ದು, ಅವು ಪುರಾಣಗಳಲ್ಲ. ಇತಿಹಾಸದಲ್ಲಿ ನಡೆದು ಹೋದ ಘಟನೆಗಳು ಜೀವನಕ್ಕೆ ಸ್ಫೂತ್ರಿದಾಯಕವಾಗಿವೆ. ವಿದ್ಯಾರ್ಥಿಗಳು ಉತ್ತಮ ಗುಣ ನಡತೆಗಳನ್ನು […]

GURUJI JANMADINACHARANE

Saturday, February 27th, 2016
GURUJI JANMADINACHARANE