ಕಲ್ಲಡ್ಕದಲ್ಲಿ ಉಚಿತ ವೈದ್ಯಕೀಯ ಶಿಬಿರ

Friday, August 14th, 2015

ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್, ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಮತ್ತು ವಿವೇಕ ಟ್ರೇಡರ‍್ಸ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ 2015ಆಗೋಸ್ಟ್ 15ರಂದು ಬೆಳಿಗ್ಗೆ 9ರಿಂದ 12.30 ರವರೆಗೆ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ  ಉಚಿತ ವೈದ್ಯಕೀಯ ಶಿಬಿರ

ಕೆಸರು ಗದ್ದೆ ಕ್ರೀಡಾಕೂಟ

Sunday, July 26th, 2015
ಕೆಸರು ಗದ್ದೆ ಕ್ರೀಡಾಕೂಟ

Friday, July 24th, 2015

ಮಕ್ಕಳ ಹೃದಯವನ್ನು ಅರಳಿಸುವ ಭಾವನೆಗಳನ್ನು ಎತ್ತರಿಸುವ ಕೆಲಸ ಶಿಕ್ಷಕರಿಂದ ನಿರಂತರವಾಗಿ ನಡೆಯಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ|| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ ಮಧುಕರ ಸಭಾಂಗಣದಲ್ಲಿ ಮಂಗಳೂರಿನ ಪ್ರೇಮಕಾಂತಿ ಶಿಕ್ಷಣ ಸಂಸ್ಥೆಯ ಪ್ರಶಿಕ್ಷಾಣಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಕ್ಕಳಲೋಕ ಒಂದು ಅದ್ಭುತಲೋಕ. ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡು ಮನಸ್ಸನ್ನು ಮುಟ್ಟುವಂತೆ ಶಿಕ್ಷಕರು ಕರ್ತವ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳನ್ನು ಸಮಾಜಕ್ಕೆ ಹಾಗೂ ದೇಶಕ್ಕೆ ಕೊಡುಗೆಯಾಗಿ ನೀಡುವ ಕೆಲಸ ಶಿಕ್ಷಕರಿಂದಲೇ ಆಗಬೇಕು. ಶಿಕ್ಷಕ […]

ಕೆಸರು ಗದ್ದೆ ಕ್ರೀಡಾಕೂಟ

Friday, July 24th, 2015

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರತಾಪ ಕ್ರೀಡಾ ಸಂಘದ ವತಿಯಿಂದ ದಿನಾಂಕ:೨೫.೦೭.೨೦೧೫ರಂದು ಶನಿವಾರ ಬೆಳಗ್ಗೆ ೯:೦೦ಗಂಟೆಗೆ ಕೆಸರು ಗದ್ದೆ ಸ್ಫರ್ಧೆಯೂ ಸುಧೆಕ್ಕಾರ್ ಗದ್ದೆಯಲ್ಲಿ ನಡೆಯಲಿದೆ. ಅದೇ ದಿನ ಪ್ರಬೋಧ ವಾಣಿಜ್ಯ ಸಂಘದ ವತಿಯಿಂದ ಹಲಸಿನ ಮೇಳ ನಡೆಯಲಿದೆ.

ಭಗೀರಥ ಪಾರಂಪರಿಕ ಕೂಟ

Thursday, July 23rd, 2015
ಭಗೀರಥ ಪಾರಂಪರಿಕ ಕೂಟ

ಪರಿಸರ ಸಂರಕ್ಷಣಾ ಕಾರ‍್ಯಕ್ರಮ

Wednesday, July 15th, 2015
ಪರಿಸರ ಸಂರಕ್ಷಣಾ ಕಾರ‍್ಯಕ್ರಮ

ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Friday, July 3rd, 2015
ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ನಡೆದಾಡಲು ಅನುಕೂಲವಾಗುವ ಸಾಧನ ವಿತರಣೆ

Tuesday, June 30th, 2015
ನಡೆದಾಡಲು ಅನುಕೂಲವಾಗುವ ಸಾಧನ ವಿತರಣೆ

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ವಿಶೇಷ ಅಗತ್ಯತೆಯುಳ್ಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗುವ ವಿಶೇಷ ಉಪಕರಣಗಳ ವಿತರಣೆ.

Saturday, June 27th, 2015
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ವಿಶೇಷ ಅಗತ್ಯತೆಯುಳ್ಳ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗುವ ವಿಶೇಷ ಉಪಕರಣಗಳ ವಿತರಣೆ.

ಸಾಮೂಹಿಕ ಹುಟ್ಟುಹಬ್ಬ-ಭಜನೆ ಮತ್ತು ಬಂಕಿಮಚಂದ್ರ ಚಟರ್ಜಿ ಜನ್ಮ ದಿನಾಚರಣೆ ಕಾರ್ಯಕ್ರಮ

Saturday, June 27th, 2015
ಸಾಮೂಹಿಕ ಹುಟ್ಟುಹಬ್ಬ-ಭಜನೆ ಮತ್ತು ಬಂಕಿಮಚಂದ್ರ ಚಟರ್ಜಿ ಜನ್ಮ ದಿನಾಚರಣೆ ಕಾರ್ಯಕ್ರಮ