ಭಜನೆಯೇ ನನ್ನ ಯಶಸ್ಸಿನ ಹಿಂದಿನ ರಹಸ್ಯ ಕಲ್ಲಡ್ಕದ ಆಜಾದಿ ಪರ್ವ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ಸಂದೇಶ್ ನೀರುಮಾರ್ಗ
Friday, January 14th, 2022
ಜ: ೧೪, ಕಲ್ಲಡ್ಕದ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಡೆದ ?ಆಜಾದಿ ಪರ್ವ? ಹೆಸರಿನ ಅಂತರ್ಕಾಲೇಜು ಫೆಸ್ಟ್ನ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಲರ್ಸ್ ಕನ್ನಡ “ಎದೆ ತುಂಬಿ ಹಾಡುವೆನು “ಖ್ಯಾತಿಯ ಶ್ರೀ ಸಂದೇಶ್ ನೀರುಮಾರ್ಗ ಮಾತನಾಡುತ್ತಾ, ?ಬಾಲ್ಯದಿಂದಲೂ ಭಜನೆಯಲ್ಲಿ ಅತೀವ ಆಸಕ್ತಿ ಇದ್ದ ನನಗೆ ಇಂದು ಅದುವೇ ಮೆಟ್ಟಿಲಾಗಿ ಎತ್ತರಕ್ಕೆ ಕರೆದೊಯ್ದಿದೆ. ಎಸ್. ಪಿ. ಬಾಲಸುಬ್ರಹ್ಮಣ್ಯರಂತಹ ಶ್ರೇಷ್ಟ ಗಾಯಕರು ರಚಿಸಿದ […]