ಲಾಕ್ ಡೌನ್ ಸಂದರ್ಭದಲ್ಲಿ ಸೇವಾ ಚಟುವಟಿಕೆ
Saturday, July 18th, 2020ಶಿಕ್ಷಣದ ಹೆಸರಿನಲ್ಲಿ ವ್ಯಾಪಾರ, ಆಂಗ್ಲ ಮಾಧ್ಯಮವೇ ಶ್ರೇಷ್ಠ ಎಂಬ ಮನೋಭಾವ, ಹೊರಲಾರದಷ್ಟು ಪುಸ್ತಕಗಳು, ಹೋಂವರ್ಕ್ ಹೊರೆ, ಅಂಕಗಳಿಕೆಗಾಗಿ ನಾಗಲೋಟ ಇದು ಇಂದಿನ ಸಾಮಾನ್ಯ ದೃಶ್ಯ *ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರ ಶಿಕ್ಷಣ ಸಂಸ್ಥೆ. ಇಲ್ಲಿನ ಶಿಕ್ಷಣದಲ್ಲಿ ಭಾರತೀಯತೆ ಇದೆ. ವ್ಯಕ್ತಿತ್ವ ವಿಕಾಸಕ್ಕಾಗಿ ನಡವಳಿಕೆಯ ಸತ್ಸಂಸ್ಕಾರವಿದೆ. ಜೀವನ ಮೌಲ್ಯವಿದೆ. ಆಧ್ಯಾತ್ಮಿಕ ಚಿಂತನೆ ಇದೆ. ಸೃಜನಶೀಲತೆ ಇದೆ. ಪ್ರತಿಭೆಗೆ ಪ್ರೋತ್ಸಾಹವಿದೆ. ಸಮಾಜ ಸೇವೆ ಇದೆ. ದೇಶಭಕ್ತ ವ್ಯಕ್ತಿಗಳ ನಿರ್ಮಾಣ ಕಾರ್ಯ ನಿರಂತರವಾಗಿದೆ……………..* ಯಾ ವಿದ್ಯಾ ಸಾ ವಿಮುಕ್ತಯೇ* ಮಹಾಮಾರಿ […]