ಸಾಹಿತಿ ಡಾ ಚಂದ್ರಶೇಖರ ಕಂಬಾರರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ಇಲ್ಲಿನ ಶಿಕ್ಷಣದ ಗುಣಮಟ್ಟ ನೋಡಿ ನಮ್ಮ ದೇಶದ ಬಗ್ಗೆ ಹೊಸಭರವಸೆ ಮೂಡಿದೆ. ಪ್ರಪಂಚವಿಡೀ ಸುತ್ತಿದ್ದರೂ, ಇಡೀ ಪ್ರಪಂಚಕ್ಕೆ ಕತೆಯನ್ನು ತಿಳಿಸಿದವರು ಭಾರತೀಯರು. ನಾವು ಕತೆಪುಸ್ತಕವನ್ನು ಓದುವುದು, ಪ್ರಪಂಚಕ್ಕೆ ಕತೆ ಹೇಳುವುದನ್ನು ಕಲಿಸಿದವರು. 1600 ಭಾಷೆಗಳು, 6400 ಜಾತಿ, 34 ಕೋಟಿ ದೇವತೆಗಳು ಎಲ್ಲವೂ ಇದ್ದರೂ ಹತ್ತು ಸಾವಿರ ವರ್ಷಗಳ ಹಿಂದಿನ ಐತಿಹ್ಯವನ್ನು ಹೊಂದಿದೆ. ದುರ್ದೈವ ಎಂದರೆ ಭಾರತೀಯ ಸಂಸ್ಕ್ರತಿಯನ್ನು ಆಂಗ್ಲ ಮಾಧ್ಯಮ ಶಿಕ್ಷಣವು ನಾಶಗೊಳಿಸುತ್ತಿದೆ. ಇಂತಹ […]
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ (ರಿ), ಸರ್ವಶಿಕ್ಷಣ ಅಭಿಯಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘ(ರಿ) ಬೆಂಗಳೂರು-ದಕ್ಷಿಣ ಶಾಲಾ ಹಾಗೂ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ 2019-20 ಕಾರ್ಯಕ್ರಮ
ನಮ್ಮ ದೇಶದ ಸಂಸ್ಕೃತಿ ಆಧುನಿಕತೆಗೆ ಸೆರೆಯಾಗುತ್ತಿರುವ ಜೊತೆಗೆ ಅನಾರೋಗ್ಯಕರ ಭಾರತವಾಗುವುದಕ್ಕೆ ಹೊಸ್ತಿಲಲ್ಲಿ ನಿಂತಿದೆ. ಯೋಗ ಎಂಬುದು ಜ್ಞಾನ ಮಾರ್ಗ ಅಂತೆಯೇ ಮಾನಸಿಕ ಹಾಗೂ ದೈಹಿಕ ಪದ್ದತಿಯನ್ನು ಒಟ್ಟುಗೂಡಿಸುವ ಪ್ರಮೇಯ ಪದ್ಧತಿಯಾಗಿದೆ. ಎಂದು ಸಂವಿತ್ನ ನಿರ್ದೇಶಕರಾಗಿರುವ ಡಾ| ಮಲ್ಲೇಪುರಂ ವೆಂಕಟೇಶ್ರವರು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿ ವಿದ್ಯಾಭಾರತಿ ಹಾಗೂ ರಾಷ್ಟ್ರೋತ್ಥಾನದ ಸಂವಿತ್ನ ೩ ದಿನದ ಜಿಲ್ಲಾ ಮಟ್ಟದ ಯೋಗ ಶಿಕ್ಷಕರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವರವರು ಯೋಗವು ಮಕ್ಕಳಲ್ಲಿ ಕಲಿಕೆಯ […]
ಬಂಟ್ವಾಳ ಸೆ ೨೮: ಕಾನೂನು ಎಂಬುವುದು ಒಂದು ಸಮುದ್ರ, ಅದರ ಎದುರು ವಕೀಲರಾಗಲಿ, ನ್ಯಾಯಾಧೀಶರಾಗಲಿ ಒಂದು ಸಣ್ಣ ಬಿಂದು. ಸಮಾಜದಲ್ಲಿ ತಂದೆ ತಾಯಿಗಳ ರಕ್ಷಣೆಗೆ ಕಾನೂನು ಸೃಷ್ಠಿಯಾಗಿರುವುದು ಒಂದು ದುರಂತದ ಸಂಗತಿ ಎಂದರು. ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಸ್ವದೇಶಿ ಸಪ್ತಾಹದ ಅಂಗವಾಗಿ ನಡೆದ ಕಾನೂನು ಮಾಹಿತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಹಿರಿಯ ವಕೀಲ ಪುಂಡಿಕಾಯಿ ನಾರಾಯಣ ಭಟ್ ಇವರು ಮಾಹಿತಿ […]
ದಿನಾಂಕ ೩೦.೦೯.೨೦೧೯ ರಂದು ಶ್ರೀರಾಮ ವಿದ್ಯಾಕೇಂದ್ರಕ್ಕೆ ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರ ಸಚಿವರಾದ ಪ್ರಹ್ಲಾದ್ ಜೋಶಿಯವರು ಭೇಟಿ ನೀಡಿದರು. ಪ್ರಾರಂಭದಲ್ಲಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಇವರು ಭಾರತೀಯ ಸಂಸ್ಕೃತಿಯನ್ನು ಶಿಕ್ಷಣದೊಂದಿಗೆ ಕಲಿಸುವಂತಹ ಏಕೈಕ ಶಾಲೆ ಶ್ರೀರಾಮ ವಿದ್ಯಾಕೇಂದ್ರ, ಇಂತಹ ಶಾಲೆಯಲ್ಲಿ ಕಲಿಯುವಂತಹ ಮಕ್ಕಳು ಪುಣ್ಯವಂತರು, ಇಲ್ಲಿ ಕಲಿಸುವಂತಹ ಭಗವದ್ಗೀತೆಯನ್ನು ಜೀವನದೊಂದಿಗೆ ಒಂದಾಗಿಸುವಂತೆ ಮಾಡಿ ಇಲ್ಲಿನ ವಿದ್ಯಾರ್ಥಿಗಳು ವಿಶ್ವದಾದ್ಯಂತ ಪ್ರಖ್ಯಾತರಾಗುವುದರಲ್ಲಿ ಸಂಶಯವಿಲ್ಲ. ಇಂತಹ ಕೊಡುಗೆ ನೀಡುತ್ತಿರುವ ಶ್ರೀರಾಮ ವಿದ್ಯಾಕೇಂದ್ರದಂತಹ ವಿದ್ಯಾಸಂಸ್ಥೆ ಜಗತ್ತಿನಲ್ಲಿ ಎಲ್ಲೂ […]
Posted by Sri Rama Vidyakendra Trust, Kalladka on Saturday, September 21, 2019
Posted by Sri Rama Vidyakendra Trust, Kalladka on Wednesday, September 18, 2019