ಪುಸ್ತಕ ವಿಮೋಚನಾ ಕಾರ್ಯಕ್ರಮ
Monday, August 27th, 2018ದಿನಾಂಕ 27.8.2018 ಚುಟುಕು ಸಾಹಿತ್ಯ ಕೇವಲ ನಾಲ್ಕು ಗೆರೆಗಳನ್ನು ಹೊಂದಿದ್ದರೂ, ಅದರ ಪ್ರಭಾವ ನಾನಾ ಅರ್ಥಗಳನ್ನು ಹೊಂದಿದೆ. ಪ್ರಸ್ತುತ ಸಮಾಜಕ್ಕೆ ಅದರದ್ದೇ ಆದ ಪ್ರಭಾವ ಬೀರುತ್ತಿದೆ. ಇಂತಹ ಚುಟುಕುಗಳನ್ನು ನಮ್ಮ ವಿದ್ಯಾರ್ಥಿನಿ ರಚಿಸಿರುವುದು ಸಂತಸದ ಸಂಗತಿ ಹಾಗೂ ಇನ್ನೂ ಅನೇಕ ಕವನಗಳನ್ನು ರಚಿಸಿ ಸಾಹಿತ್ಯಕ್ಕೆ ಕೊಡುಗೆ ನೀಡುವಂತಾಗಲಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಇವರು ವಿದ್ಯಾರ್ಥಿನಿ ಕು. ಕೀರ್ತನಾ ಇವರಿಗೆ ಶುಭಾಶೀರ್ವಾದ ಮಾಡಿದರು. ಇವರು ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆದ ೯ನೇ […]