ಶ್ರೀರಾಮ ವಿದ್ಯಾಕೇಂದ್ರಕ್ಕೆ ನೂತನ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಅಂಗಾರ ಭೇಟಿ

Friday, January 22nd, 2021
ಶ್ರೀರಾಮ ವಿದ್ಯಾಕೇಂದ್ರಕ್ಕೆ ನೂತನ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಅಂಗಾರ ಭೇಟಿ

ಶ್ರೀರಾಮ ವಿದ್ಯಾಕೇಂದ್ರಕ್ಕೆ ನೂತನ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಅಂಗಾರ ಭೇಟಿ ನೀಡಿ ಹಿರಿಯರಾದ ಡಾ ಪ್ರಭಾಕರ ಭಟ್ ಕಲ್ಲಡ್ಕ ಇವರಿಂದ ಆಶೀರ್ವಾದ ಪಡೆದರು. 15.01.2020

old photo

Wednesday, December 2nd, 2020
old photo

            

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣೆ 22.10.2020

Friday, October 23rd, 2020
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣೆ 22.10.2020

kreedotsava 2019

Friday, January 3rd, 2020
kreedotsava 2019

KREEDOTSAVA PHOTOS 2019

Wednesday, December 18th, 2019

https://wetransfer.com/downloads/50fc6f461d9c89a3712f2745d96583d520191216115148/b1fb94d481377bd2034d4ca4183febe720191216115150/7ed50b

YOGAGURU BABA RAMDEV

Thursday, November 21st, 2019
YOGAGURU BABA RAMDEV

cm yadiyurappa & sadananda gowda in school

Tuesday, October 22nd, 2019
cm yadiyurappa & sadananda gowda  in school

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ನೂತನ ಪ್ರಯೋಗ ವಿದ್ಯಾರ್ಥಿಗಳಿಂದಲೇ ಹಲಸು ಮೇಳ

Friday, July 12th, 2019
ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ನೂತನ ಪ್ರಯೋಗ ವಿದ್ಯಾರ್ಥಿಗಳಿಂದಲೇ ಹಲಸು ಮೇಳ

ಬಂಟ್ವಾಳ, ಜು.೧೧: ಬಡವರ ಹಣ್ಣು ಎಂದೇ ಖ್ಯಾತಿ ಪಡೆದ, ಯಾವುದೇ ರಾಸಾಯನಿಕದ ಬಳಕೆಯಿಲ್ಲದೇ ಬೆಳೆದ ಒಂದು ಸಂಪೂರ್ಣ ಆಹಾರ ಹಲಸು. ಇಂದು ಬೇರೆ ಬೇರೆ ಪ್ರಯೋಗಕ್ಕೆ ಒಳಗಾಗಿ ವಿವಿಧ ಮುಖಗಳಲ್ಲಿ ಒಂದು ಪ್ರಮುಖ ಬೆಳೆಯೆಂದು ಗುರುತಿಸಲ್ಪಟ್ಟಿದೆ. ಇಂತಹ ಹಲಸನ್ನು ಆಧಾರವಾಗಿಟ್ಟು ಆಯೋಜಿಸಿದ ಹಲಸಿನ ಮೇಳದಿಂದಾಗಿ ಇಲ್ಲಿ ವಿಜ್ಞಾನದೊಂದಿಗೆ ಜೀವನ ವಿಜ್ಞಾನವನ್ನೂ ಬೋಧಿಸಿದಂತಾಗಿದೆ. ಇದು ಹಲಸನ್ನು ಮೌಲ್ಯವರ್ಧಿತಗೊಳಿಸುವ ಪ್ರಯೋಗಾತ್ಮಕವಾದ ಕಾರ್ಯಕ್ರಮವಾದರೂ ಮುಂದೆ ಇದೊಂದು ಕ್ರಾಂತಿಕಾರಕ ಬದಲಾವಣೆ ತರಬಲ್ಲ ಹೆಜ್ಜೆಯಾಗಿದೆ. ಆಧುನಿಕ ಕಾಲಕ್ಕೆ ಬೇಕಾದಂತೆ ಹಲಸು ತನ್ನ ಮೌಲ್ಯವರ್ಧಿಸಿಕೊಂಡು ಬೆಳೆಯುತ್ತಿರುವುದು […]

ಶ್ರೀ ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ.

Tuesday, July 9th, 2019
ಶ್ರೀ  ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ.

ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಹೋದರಾದ ಶ್ರೀ  ಸೋಮಭಾಯಿ ದಾಮೋದರದಾಸ್ ಮೋದಿ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕಕ್ಕೆ ಬೇಟಿ. ಶಿಶುಮಂದಿರ ಮತ್ತು ಪ್ರಾಥಮಿಕ ಶಾಲಾ ಪುಟಾಣಿಗಳ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಇವರ ಬಾವ ಲಲಿತ್ ಶಾ ಹಾಗೂ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷಾರದ ಶ್ರೀ ರಾಜಶೇಖರ ಗಾಣಿಗ, ರಾಜ್ಯ ಮಹಿಳಾ ಮೋರ್ಚಾದ ಕಾರ‍್ಯದರ್ಶಿ ಗೀತಾಂಜಲಿ ಸುವರ್ಣ, ಅಖಿಲ ಕರ್ನಾಟಕ ಗಾಣಿಗರ ಸಂಘದ […]

SRI RAMA PARIVARA SANGAMA KALLADKA

Tuesday, February 26th, 2019
SRI RAMA PARIVARA SANGAMA KALLADKA