vichara sankirana 2015

Wednesday, September 16th, 2015
vichara sankirana 2015

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಧ್ವನಿಗೆ ಧನಿ ಗೂಡಿಸಿದವರು ಆರ್. ಎಸ್. ಎಸ್ ಕಾರ‍್ಯಕರ್ತರು : ಡಿ. ಎಚ್ ಶಂಕರಮೂರ್ತಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಧ್ವನಿಗೆ ಧನಿ ಗೂಡಿಸಿದವರು ಆರ್. ಎಸ್. ಎಸ್ ಕಾರ‍್ಯಕರ್ತರು. ಅಂದು ಜಯಪ್ರಕಾಶ್ ನಾರಾಯಣ್ ಆಡಿದ ಮಾತಾದ ತುರ್ತುಪರಿಸ್ಥಿತಿಯ ಹೋರಾಟಗಾರರನ್ನು ಫ್ಯಾಸಿಸ್ಟ್ ಎಂದು ಕರೆದರೆ ನಾನು ಕೂಡ ಫ್ಯಾಸಿಸ್ಟೇ ಎಂಬ ಮಾತನ್ನು ಕರ್ನಾಟಕ ಮೊದಲ ತುರ್ತುಪರಿಸ್ಥಿತಿಯ ಸತ್ಯಾಗ್ರಹಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಡಿ. ಎಚ್ ಶಂಕರಮೂರ್ತಿ ಹೇಳಿದರು. ಅವರು […]

sri rama vidyakendra kalladka – vinayaka bhat mururu

Friday, January 2nd, 2015

SRI RAMA VDYAKENDRA KALLADKA- VINAYAKA BHAT MURURU KANNADA PRABHA

SARASWATHI VANADANA :

Thursday, December 18th, 2014
SARASWATHI VANADANA :

The day starts with saraswathi vandana. All the students of our institution assemble in the hall and participate in the morning prayer. Where they sing the prayer of Saraswathi, Bharatha matha followed by one minute of Dhyana and chanting Gayathrimanthra . Saraswathi Vandana helps a lot to concentrate on their studies.

ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್ -2012 ಬಗ್ಗೆ ಮಾಹಿತಿ

Monday, November 24th, 2014
ಮಕ್ಕಳ ಸಂರಕ್ಷಣೆ ಮತ್ತು ಪೊಕ್ಸೋ ಆಕ್  -2012 ಬಗ್ಗೆ ಮಾಹಿತಿ

ಧರ್ಮದ ತಳಹದಿಯಲ್ಲಿ ಧರ್ಮಾಧಾರಿತ ಚಾರಿತ್ರ್ಯವಂತರಾಗಿ ಮಕ್ಕಳನ್ನು ಬೆಳೆಸುವ ಕಾರ‍್ಯ ಶಿಕ್ಷಕರಿಂದ ಆಗಬೇಕು. ಮಗುವಿನ ತಾಯಿ ತಂದೆಯಂತೆ ಶಿಕ್ಷಕರು ಕಾರ‍್ಯ ನಿರ್ವಹಿಸಬೇಕು. ಮಗುವಿನ ಗುಣನಡವಳಿಕೆ ಬೆಳೆಸುವಲ್ಲಿ ಗುರುವೃಂದ ಕರ್ತವ್ಯ ನಿರ್ವಹಿಸಬೇಕು. ಗುರುಧರ್ಮವನ್ನು ಪಾಲಿಸಿದರೆ ಕಾನೂನಿನ ಅವಶ್ಯಕತೆ ಇರುವುದಿಲ್ಲ. ಮಕ್ಕಳ ದೃಷ್ಟಿಕೋನವನ್ನು ನೈತಿಕವಾಗಿ, ಸಮಾಜಮುಖಿಯಾಗಿ ಬದಲಾಯಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಾಣ ಮಾಡುವ ಜವಾಬ್ಧಾರಿ ಶಿಕ್ಷಕರಿಗಿದೆ . – ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ|| ಪ್ರಭಾಕರ ಭಟ್ ಹೇಳಿದರು. […]